
ಈ ಸಮಯದಲ್ಲಿ ಸೇಡಂ ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಅಧ್ಯಕ್ಷ ಸದಾಶಿವ ಸ್ವಾಮಿಗಳು, ಕರ್ನಾಟಕ ಮುಕ್ರ ವಿಶ್ವವಿದ್ಯಾಲಯ ಕುಲಪತಿ ಶರಣಪ್ಪ ಹಲ್ಸೆ, ಚಿಂಚೋಳಿಯ ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರ ಮಹಾದೇವ ಹಂಗರಗಿ, ರಂಗಸಂಗಮ ಕಲಾವೇದಿಕೆ ಅಧ್ಯಕ್ಷೆ ಶಿವಗೀತಾ, ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ, ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶೇಖ ಮಾಸ್ತರ,ಕಲಬುರ್ಗಿ ನಗರ ಪೊಲೀಸ್ ಮೀಸಲು ಪಡೆ ಸಹಾಯಕ ಪೊಲೀಸ್ ಆಯುಕ್ತರಾದ ಹೆಚ್.ಎಂ ಸರ್ದಾರ್ ಮತ್ತು ಕೇಂದ್ರ ಕಾರಾಗೃಹ ಶ್ರೀಕಾಂತ್ ರಂಜೇರಿ, ಪುಸ್ತಕ ಪ್ರಾಧಿಕಾರ ಸದಸ್ಯ ಬಿ.ಎಚ್ ನಿರಗುಡಿ, ಸದ್ಯಸರ ಜೇವರ್ಗಿ ರಾಜಣ್ಣ, ಮಲ್ಲಿಕಾರ್ಜುನ ಮಡ್ಡೆ, ಬಸವಪ್ರಭು, ಸಿದ್ದಪ್ಪ ತಳ್ಳಳ್ಳಿ ವಿಶ್ವರಾಜ ಹಾಜರಿದ್ದರು.

