Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.10 ಮತ್ತು 12 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ

ಮಡಿಕೇರಿ ಜು.08-ಕರ್ನಾಟಕ ಲೋಕಾಯುಕ್ತದ ಮಡಿಕೇರಿ ಲೋಕಾಯುಕ್ತ ಅಧಿಕಾರಿಗಳು ಜುಲೈ, 10 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ಜುಲೈ, 12 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಜು.11 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ

ಮಡಿಕೇರಿ ಜು.08(ಕರ್ನಾಟಕ ವಾರ್ತೆ):-ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಮಾನ್ಯ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಸಭಾಂಗಣದಲ್ಲಿ ಜುಲೈ, 11 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ