Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟೂರಿನಲ್ಲಿ ಪದವೀಧರರಿಂದ ದಾಖಲೆ ಮತದಾನ

 ಕೊಟ್ಟೂರು : ಈಶಾನ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕೊಟ್ಟೂರ ತಾಲೂಕಿನ ಮೂರು ಮತಗಟ್ಟೆ ಕೇಂದ್ರಗಳಲ್ಲಿ ಪದವೀಧರರು ಉತ್ಸಾಹ ಭರಿತರಾಗಿ ಮತ ಚಲಾಯಿಸಿದರು.

 ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಎರಡು ಮತಗಟ್ಟೆ ಕೇಂದ್ರಗಳು ಹಾಗೂ ಸಮೀಪದ ಕೋಗಳಿ ಹೋಬಳಿ ಕೇಂದ್ರ ಸ್ಥಾಪಿಸಲಾಗಿತ್ತು. ಶೇಕಡವಾರು ಮತದಾನದಲ್ಲಿ  74.96 ರಷ್ಟು ಪ್ರಮಾಣದಲ್ಲಿ ಮತದಾನವಾಗಿದೆ. 2592 ಮತದಾರರಲ್ಲಿ 1943 ಪದವೀಧರರು ಮತ ಚಲಾಯಿಸಿದ್ದಾರೆ. ಆಯಾ ಪಕ್ಷಗಳ ಮುಖಂಡರು ಪದವೀಧರರ ಓಲೈಕೆಯಲ್ಲಿ ನಿರತರಾಗಿದ್ದರು. ಮಧ್ಯಾಹ್ನದಷ್ಟತ್ತಿಗೆ ಮತದಾನ ಬಿರುಸಿನ ಪ್ರಮಾಣದಲ್ಲಿ ಸಾಗಿತು ಪುರುಷ ಮತ್ತು ಮಹಿಳಾ ಪದವೀಧರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು ಬಲಗೈ ತೋರುಬೆರಳಿಗೆ ಶಾಹಿಯನ್ನು ಹಾಕಲಾಗಿತ್ತು. ಮತದಾನ ಕೇಂದ್ರಗಳಲ್ಲಿ ಸೂಕ್ತ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ