Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ





ಬಳ್ಳಾರಿ,ಅ.1೫

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಅರ್ಹ ಮತದಾರರು ನಿಗದಿತ ನಮೂನೆ-19 ನ್ನು ಭರ್ತಿ ಮಾಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ಬಳ್ಳಾರಿ ತಾಲ್ಲೂಕು ತಹಸೀಲ್ದಾರರಾದ ರೇಖಾ.ಟಿ ಅವರು ತಿಳಿಸಿದ್ದಾರೆ.

ಅರ್ಜಿಯೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ನ.01ರ ಅರ್ಹತಾ ದಿನಾಂಕಕ್ಕೆ ಮೊದಲು 06 ವರ್ಷಗಳ ಅವಧಿಯಲ್ಲಿ ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಕುರಿತು ಶೈಕ್ಷಣಿಕ ಸಂಸ್ಥೆಗಳಿAದ ಅನುಬಂಧ-2 ರಲ್ಲಿ ಪ್ರಮಾಣ ಪತ್ರದೊಂದಿಗೆ ಬಳ್ಳಾರಿ ತಾಲ್ಲೂಕು ಕಚೇರಿಗೆ ಸಲ್ಲಿಸಬೇಕು.

ಈ ಹಿಂದೆ ಹೆಸರು ಸೇರ್ಪಡೆಯಾಗಿರುವವರು ಸಹ ಇದೀಗ ಪುನ: ನಮೂನೆ-19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.06 ಕೊನೆಯ ದಿನ.

ನವೆಂಬರ್ 25ರಂದು ಕರಡು ಪಟ್ಟಿ ಪ್ರಕಟವಾಗಲಿದ್ದು, ಡಿಸೆಂಬರ್ 10 ರ ವರೆಗೆ ಆಕ್ಷೇಪಣೆ ಆಹ್ವಾನಿಸಲಾಗುತ್ತದೆ. ಅಂತಿಮ ಪಟ್ಟಿ ಡಿಸೆಂಬರ್ 30ರಂದು ಪ್ರಕಟವಾಗಲಿದೆ. ಶಿಕ್ಷಕರು ನಿಗದಿತ ದಿನಾಂಕದೊಳಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ