Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಣ ಇಲಾಖೆಯಿಂದ ಶಾಲಾ ದಾಖಲಾತಿ ಆಂದೋಲನ: ಮೂಕಪ್ಪ ಕಟ್ಟಿಮನಿ

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಸರಕಾರಿ ಉನ್ನತಿಕರಿಸಿದ ಮಾದರಿಯ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯದ ವತಿಯಿಂದ ಹಮ್ಮಿಕೊಂಡ ಶಾಲಾ ದಾಖಲಾತಿ ಆಂದೋಲನ ೨೦೨೪-೨೫ ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯಗುರು ಮೂಕಪ್ಪ ಕಟ್ಟಿಮನಿ ಚಾಲನೆ ನೀಡಿ ಮಾತನಾಡಿ ಸರಕಾರವು ನಮ್ಮ ಶಾಲೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನೂತನವಾಗಿ ಅಂಗ್ಲ ಮಾಧ್ಯಮದಲ್ಲಿ ಶಿಕ್ಷಣನೀಡುವುದಕ್ಕೆ ಅನುಮತಿ ನೀಡಿರುವುದರಿಂದ ಪಾಲಕರು ತಮ್ಮ ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳನ್ನು ಎಲ್.ಕೆ.ಜಿ, ೫ ವರ್ಷ ಮೇಲ್ಪಟ್ಟ ಮಕ್ಕಳನ್ನು ಯು.ಕೆ.ಜಿ ಗೆ ೬ವರ್ಷ ಮೇಲ್ಪಟ್ಟ ಮಕ್ಕಳನ್ನು ೧ ನೇ ತರಗತಿಗೆ ದಾಖಲಾತಿಯನ್ನು ಪಡೆಯ ಬಹುದಾಗಿದೆ ಹಾಗೂ ಶಾಲೆಯಲ್ಲಿ ೧ ರಿಂದ ೮ ನೇ ತರಗತಿಯವರೆಗೆ ಇಂಗ್ಲೀಷ ಮತ್ತು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದಕ್ಕೆ ದಾಖಲಾತಿ ಪಡೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಶಿಕ್ಷಕರು ಶಾಲೆಯ ಹತ್ತಿರದ ಮನೆ ಮನೆಗಳಿಗೆ ತೆರಳಿ ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಕೋರಿದರು.
ಶಾಲೆಯ ಶಿಕ್ಷಕರಾದ ಸುರೇಶ ಕುರ್ಡಿ,ಶಾಬಾನ ಸುಲ್ತಾನ,ಅನುರಾಧ,ಅನುಪಮ,ಶೈಲಾಜಾ, ವನಜಾಕ್ಷೀ ಸೇರಿದಂತೆ ಇನ್ನಿತರರು ಇದ್ದರು.

 ಕೋನಾಪುರ ಪೇಟೆ ಸರಕಾರಿ ಉನ್ನತಿಕರಿಸಿದ ಮಾದರಿಯ ಅಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮನೆ ಮನೆಗಳಿಗೆ ತೆರಳಿ ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಕೋರಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು