Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನಪದ ಸಾಹಿತ್ಯಕ್ಕೆ ಶರಣಮ್ಮ ರಾಮಣ್ಣ ರುದ್ರಾಕ್ಷಿ ಕೊಡುಗೆ ಅಪಾರ.

ಸಣ್ಣ ಮಾರೆಪ್ಪದೇವದುರ್ಗದ ಪಟ್ಟಣದ ಶಾಂತಿನಗರ ಮಾಳೆ ಗಡ್ಡಿಯಲ್ಲಿ ನಡೆದ ದಿವಂಗತ ಶರಣಮ್ಮ ರಾಮಣ್ಣ ರುದ್ರಾಕ್ಷಿ ಇವರ 17ನೇ ಪುಣ್ಯಸ್ಮರಣೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಬುಡುಗ ಜಂಗಮ ಸಮಿತಿ ಅಧ್ಯಕ್ಷರಾದ ಸಣ್ಣಮಾರೆಪ್ಪ ಮಾತನಾಡಿ ದೇವದುರ್ಗ ತಾಲೂಕಿನ ದಿವಂಗತ ಶರಣಮ್ಮ ರಾಮಣ್ಣ ರುದ್ರಾಕ್ಷಿ ಇವರು ಪಾರಂಪರಿಕ ಜಾನಪದ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ತಮ್ಮ ಕಲೆ ಸೇವೆಯ ಮುಖಾಂತರ ನಾಡಿನ ಮನೆ ಮಾತಾಗಿದ್ದು ಇವರ ಸೇವನು ಗುರುತಿಸಿ ಕರ್ನಾಟಕ ರಾಜ್ಯ ಸರ್ಕಾರವು ಎರಡು ದಶಕಗಳ ಹಿಂದೆ ಇವರಿಗೆ ಜಾನಪದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿದ್ದು ಇವರ ಸಾಧನೆಗೆ ತಂದ ಗೌರವವಾಗಿದೆ ಅಲ್ಲದೆ ರುದ್ರಾಕ್ಷಿ ಕುಟುಂಬವು ಈಗಲೂ ಕೂಡ ಕಲೆ ಸಾಹಿತ್ಯ ಜನಪದ ಹಗಲುವೇಷ ಬೀದಿ ನಾಟಕಗಳು ಪೌರಾಣಿಕ ಕಥೆಗಳನ್ನು ಹಳ್ಳಿ ಗ್ರಾಮಗಳಲ್ಲಿ ಪ್ರದರ್ಶನ ಮಾಡುತ್ತಿದ್ದು ಜನಪದ ಸಾಹಿತ್ಯ ಕಲೆ ಇವರ ಬದುಕಿಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ದೇವದುರ್ಗ ಪಟ್ಟಣದ ಕಣ್ಣೂರು ಮಠದ ಕುಮಾರೇಶ್ವರ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು ಇದೇ ಸಂದರ್ಭದಲ್ಲಿ ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಲೆಮಾರಿ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವಿಸಿ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಈರಣ್ಣ ಎಲ್ಲಪ್ಪ ದುರ್ಗಪ್ಪ ಗೋಪಾಲ್ ಶಿವರಾಜ್ ಶರಣಪ್ಪ ರಮೇಶ್ ರುದ್ರಾಕ್ಷಿ ದೃಶ್ಯಮಾಧ್ಯಮದ ವರದಿಗಾರರಾದ ನಾಗರಾಜ್ ಸೋ ಮಕರ ಏಚ್. ಶಿವರಾಜ್ ಅಧ್ಯಕ್ಷರು ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ದೇವದುರ್ಗ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಆತ್ಮೀಯರು ವಿವಿಧ ಗ್ರಾಮಗಳ ಜನಪದ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು