Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇಸಿಗೆ ಹೆಚ್ಚಳ, ಕಾಡ್ಗಿಚ್ಚು ಸಂಭವ, 1926 ಸಹಾಯವಾಣಿ


ದಾವಣಗೆರೆ ಮಾ.28 ದಾವಣಗೆರೆ ಪ್ರಾದೇಶಿಕ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಂಡುಬಂದರೆ ಕೂಡಲೇ ಅರಣ್ಯ ಸಹಾಯವಾಣಿ 1926 ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ. ಅಜಾಗರೂಕತೆಯಿಂದ ಬೆಂಕಿಕಡ್ಡಿಗಳು, ಬೀಡಿ ಹಾಗೂ ಸಿಗರೇಟ್ ತುಂಡುಗಳು ಅರಣ್ಯ ಬೆಂಕಿಗೆ ಕಾರಣವಾಗಿ, ಪರಿಸರಕ್ಕೆ ಹಾನಿಯುಂಟು ಮಾಡಬಹುದು. ಇದರಿಂದ ನೈಸರ್ಗಿಕವಾದ ಅರಣ್ಯ ಸಂಪತ್ತಿಗೆ ಹಾನಿ ಮಾಡುವುದರೊಂದಿಗೆ ನೆಲೆಸಿರುವ ಪ್ರಾಣಿ-ಪಕ್ಷಿ, ಸಸ್ಯ ಸಂಕುಲಗಳ ನಾಶಕ್ಕೆ ಕಾರಣವಾಗುತ್ತದೆ.

ಸಹಾಯವಾಣಿ ಜೊತೆಗೆ ರತ್ನಾಕರ್ ಓಬಣ್ಣವರ-ವಲಯ ಅರಣ್ಯಾಧಿಕಾರಿ ಮೊ.ಸಂ.9986230824, ರಾಮಚಂದ್ರಪ್ಪ- ಉಪ ವಲಯ ಅರಣ್ಯಾಧಿಕಾರಿ, ಹೆಬ್ಬಾಳ್ ಶಾಖೆ ಮೊ.ಸಂ: 9513474666, ಹಸನ್ ಬಾಷಾ- ಉಪವಲಯ ಅರಣ್ಯಾಧಿಕಾರಿ, ಮಲೇಬೆನ್ನೂರು ಶಾಖೆ ಮೊ.ಸಂ: 8971081044, ಖಾಲೀದ್ ಮುಜ್ತಾಬಾ- ಉಪ ವಲಯ ಅರಣ್ಯಾಧಿಕಾರಿ, ಹರಿಹರ ಶಾಖೆ ಮೊ.ಸಂ:8105559874, ದಿನೇಶ್ ಕುಮಾರ್ ಕೆ.- ಉಪ ವಲಯ ಅರಣ್ಯಾಧಿಕಾರಿ, ದಾವಣಗೆರೆ ನಗರ ಶಾಖೆ ಮೊ.ಸಂ: 9535852070. ಕರೆಮಾಡಬೇಕೆಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು