Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೂಲಗಿತ್ತಿ ನರಸಮ್ಮನವರ ಕೊಡುಗೆ ಅಪಾರ : ಬುಗಡೆ ನಾಗರಾಜ್

ಪದ್ಮಶ್ರೀ ಪ್ರಶಸ್ತಿ ವಿಜೇತೆ ಡಾ.ಸೂಲಗಿತ್ತಿ ನರಸಮ್ಮ ಯವರ 105ನೇ ಜನ್ಮ ದಿನೋತ್ಸವ ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ  ಅಭಿಮಾನಿಗಳ ಬಳಗದ ವತಿಯಿಂದ ಜನ್ಮ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬುಗಡೇ ನಾಗರಾಜ್ ಮಾತನಾಡಿ ಸೂಲಗಿತ್ತಿ ನರಸಮ್ಮ ನವರು 15000 ಕ್ಕಿಂತ ಹೆಚ್ಚು ಹೆರಿಗೆ ಮಾಡಿ   ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ಅದಲ್ಲದೆ ರಾಜ್ಯದ 27 ಸಾವಿರ ಗೃಹರಕ್ಷಕರ  ಕುಟುಂಬಗಳಿಗೆ 365 ದಿವಸ ಕರ್ತವ್ಯ ಕೊಡಿಸಲು ತನ್ನ 12 ನೇ ಮಗನಾದ  ಶ್ರೀ ರಾಮ್ ಪಾವಗಡ ಹೈ ಕೋರ್ಟ್ ವಕೀಲರನ್ನು ಹೋರಾಟಕ್ಕೆ ನಮಗೆ ನೀಡಿದ್ದಾರೆ. ಇಂದು 27 ಸಾವಿರ ಗೃಹರಕ್ಷಕರ ಕುಟುಂಬಗಳಿಗೆ ಆ ತಾಯಿಯ ಆಶೀರ್ವಾದ ನಮ್ಮ ಮೇಲೆ ಇರಬೇಕು. ಇದಕ್ಕೆ 27 ಸಾವಿರ ಗೃಹರಕ್ಷಕರು ಸಹ ಚಿರಋಣಿಯಾಗಿ  15ನೇ ಜನ್ಮದಿನೋತ್ಸವ ಆಚರಣೆಯು ಗೃಹರಕ್ಷಕರ ಪೋಷಕರು ಇಂದು ವಿಶೇಷ ಪೂಜೆ ಮಾಡಿದ್ದೇವೆ ಎಂದರು.


 ಈ ಸಂದರ್ಭದಲ್ಲಿ  ಬಿ ನಾಗರಾಜ್ ಮತ್ತು ಹೆಚ್. ಕೆ.. ಕೆಂಚಪ್ಪ..ಎಕೆ ಬಸವರಾಜ.. ಹೆಚ್.. ತಿಮ್ಮಪ್ಪ.ಹೆಚ್.. ರಾಜಶೇಖರ... ಹೆಷ್.. ಪಕ್ಕೀರ. ಹೆಚ್. ಗಣೇಶ.. ಬಿ. ನವೀನ್ ಕುಮಾರ್. ಹೆಚ್. ಬಸವರಾಜ್.. ಕಿಶೋರ್.. ಕಲಂದರ್. ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ