Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚ ಪಡೆದ ಆರೋಪದಡಿ ಮೂವರನ್ನುಅಮಾನತ್ತು

 

ಸಿರಗುಪ್ಪ: ತಾಲ್ಲೂಕು ಕಛೇರಿಯ ಅಭಿಲೇಖಾಲಯದಲ್ಲಿ ನಕಲು ಪತ್ರ ನೀಡಲು ಒಂದೊಂದು ಅರ್ಜಿಗೆ ರೂ.500/-, 1000/-, 1500/- ಲಂಚದ ಹಣಕ್ಕೆ ಬೇಡಿಕೆ ಇಡುತ್ತಿದ್ದರಲ್ಲದೆ ಲಂಚಪಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು,
ಇದನ್ನು ಗಮನಿಸಿದ ಜಿಲ್ಲಾಡಳಿತ ತಕ್ಷಣವೆ  Sirguppa tq staff - suspension order 04-Jan-2026 20-24-04ಮೊಹಮ್ಮದ್ ರಫೀಕ್, ಗ್ರಾ.ಆ.ಅ, ಮಣ್ಣೂರು ಗ್ರಾಮ, ತೆಕ್ಕಲಕೋಟೆ ಹೋಬಳಿ ಪ್ರಸ್ತುತ ಅಭಿಲೇಖಾಲಯ ವಿಷಯ ನಿರ್ವಾಹಕ, ನಾಗರಾಜ್, ಗ್ರಾ.ಆ.ಅ. ಮುದ್ದಟನ್ನೂರು ಗ್ರಾಮ ತೆಕ್ಕಲಕೋಟೆ ಹೋಬಳಿ (ಪ್ರಸ್ತುತ ಅಭಿಲೇಖಾಲಯ ವಿಷಯ ನಿರ್ವಾಹಕ, ಗಂಗಾಧರ್, ದ್ವಿ.ದ.ಸ ( ಯಾಳ್ಪಿ ಕಗ್ಗಲ್, ಬಳ್ಳಾರಿ ತಾಲೂಕ)
ಈ ಮೂವರನ್ನು ಜಿಲ್ಲಾಡಳಿತಅಮಾನತ್ತು ಆದೇಶನೀಡಿದೆ .
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು