Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ದಿನಾಚರಣೆ ಪ್ರಯುಕ್ತ ಯೋಗಾಭ್ಯಾಸ ಕಾರ್ಯಕ್ರಮ


ಶಿವಮೊಗ್ಗ,ಜೂ.18: ಜೂನ್ 21 ರಂದು ನಡೆಯಲಿರುವ 11 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಯುಷ್ ಕಚೇರಿ ವತಿಯಿಂದ ಬುಧವಾರ ಪೇಸ್ ಪಿಯು ಕಾಲೇಜಿನಲ್ಲಿ ಯೋಗಾಭ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಥಮ ವರ್ಷ ಮತ್ತು ದ್ವಿತೀಯ ವರ್ಷ ಪದವಿ ಪೂರ್ವ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಈ ವೇಳೆ ಯೋಗ ತರಬೇತುದಾರರಾದ ಮೋನಿಕಾ ವಿದ್ಯಾರ್ಥಿಗಳಿಗೆ ಯೋಗ ಮತ್ತು ಯೋಗಾಭ್ಯಾಸದ ಮಹತ್ವವನ್ನು ತಿಳಿಸಿದರು ಹಾಗೂ 15 ನಿಮಿಷಗಳ ಕಾಲದ “ವೈ-ಬ್ರೇಕ್” ಯೋಗಾಭ್ಯಾಸವನ್ನು ಮಾಡಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಲಿಂಗರಾಜ್.ಎಸ್.ಹಿAಡಸಗಟ್ಟಿ, ವೈದ್ಯಾಧಿಕಾರಿಯಾದ ಡಾ.ಅನಿಲ್ ಕುಮಾರ್.ಎಸ್.ಹೆಚ್, ಯೋಗ ತರಬೇತುದಾರರಾದ ಮಹೇಂದ್ರ ಮತ್ತು ಮೋನಿಕಾ, ಪೇಸ್ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾದ ಪ್ರೊ.ಹೆಚ್. ಆನಂದ್ ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ