Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸ್ಪಂದನ ಅರಿವು ಕಾರ್ಯಕ್ರಮ.

ಮಸ್ಕಿ : ತಾಲ್ಲೂಕಿನ ಗುಡುದೂರು 

ಹೋಬಳಿಯಲ್ಲಿ ಯುವ ಸ್ಪಂದನ ಅನುಷ್ಠಾನ ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಅನುದಾನಿತ ಯೋಜನೆಯಾಗಿರುವ "ಯುವ ಸ್ಪಂದನ" ದ ಅರಿವು ಕಾರ್ಯಕ್ರಮವನ್ನು ಎನ್.ಆರ್.ಎಲ್.ಎಂ.

 ಶ್ರೀ ಅಂಬಾದೇವಿ ಸಂಜೀವಿನಿ ಒಕ್ಕೂಟ ಗುಡದುರುಗ್ರಾಮದಲ್ಲಿ ಯುವ ಪರಿವರ್ತಕರಾದ ಲಕ್ಷಣ ಮಡಿವಾಳ ರವರು ಪಂಚಾಯತ್ ಮಟ್ಟದ ನರೇಗಾ ಯೋಜನೆಯ ಕಾರ್ಮಿಕರಿಗೆ (ಯುವ ಕಣಜ) ಪೋರ್ಟಲ್ ಹಾಗೂ ಯುವ ಸ್ಪಂದನ ಕಾರ್ಯಕ್ರಮದ ಬಗ್ಗೆ ಕಲಾವಿದರು ಅರಿವು ಮೂಡಿಸಿದರು.

ಈ ವೇಳೆ ಎನ್.ಆರ್.ಎಲ್.ಎಂ., ಶ್ರೀ ಅಂಬಾದೇವಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಊರಿನ ಪ್ರಮುಖರು

ಭಾಗಿಯಾಗಿದ್ದರು.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು