Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸ್ಪಂದನ ಅರಿವು ಕಾರ್ಯಕ್ರಮ.

ಮಸ್ಕಿ : ತಾಲ್ಲೂಕಿನ ಗುಡುದೂರು 

ಹೋಬಳಿಯಲ್ಲಿ ಯುವ ಸ್ಪಂದನ ಅನುಷ್ಠಾನ ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಅನುದಾನಿತ ಯೋಜನೆಯಾಗಿರುವ "ಯುವ ಸ್ಪಂದನ" ದ ಅರಿವು ಕಾರ್ಯಕ್ರಮವನ್ನು ಎನ್.ಆರ್.ಎಲ್.ಎಂ.

 ಶ್ರೀ ಅಂಬಾದೇವಿ ಸಂಜೀವಿನಿ ಒಕ್ಕೂಟ ಗುಡದುರುಗ್ರಾಮದಲ್ಲಿ ಯುವ ಪರಿವರ್ತಕರಾದ ಲಕ್ಷಣ ಮಡಿವಾಳ ರವರು ಪಂಚಾಯತ್ ಮಟ್ಟದ ನರೇಗಾ ಯೋಜನೆಯ ಕಾರ್ಮಿಕರಿಗೆ (ಯುವ ಕಣಜ) ಪೋರ್ಟಲ್ ಹಾಗೂ ಯುವ ಸ್ಪಂದನ ಕಾರ್ಯಕ್ರಮದ ಬಗ್ಗೆ ಕಲಾವಿದರು ಅರಿವು ಮೂಡಿಸಿದರು.

ಈ ವೇಳೆ ಎನ್.ಆರ್.ಎಲ್.ಎಂ., ಶ್ರೀ ಅಂಬಾದೇವಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಊರಿನ ಪ್ರಮುಖರು

ಭಾಗಿಯಾಗಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ